ಬೆಳಗಾವಿಯಲ್ಲಿ ಕಾರ್ಮಿಕ ಸಂಘಟಗಳ ಮುಷ್ಕರ ,ಬೆಳಗಾವಿಯಲ್ಲಿ ಭಾರತ ಬಂದ್ ಗೆ ನೋ ರಿಸ್ಪಾನ್ಸ…

 

ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ
ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟ‌ನಾ ಮೆರವಣಿಗೆ ಹೊರಡಿಸಿದವು

ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು

ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *