ಬೆಳಗಾವಿಯಲ್ಲಿ ಕಾರ್ಮಿಕ ಸಂಘಟಗಳ ಮುಷ್ಕರ ,ಬೆಳಗಾವಿಯಲ್ಲಿ ಭಾರತ ಬಂದ್ ಗೆ ನೋ ರಿಸ್ಪಾನ್ಸ…

 

ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ
ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟ‌ನಾ ಮೆರವಣಿಗೆ ಹೊರಡಿಸಿದವು

ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು

ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *