Breaking News

ಬೆಳಗಾವಿಯಲ್ಲಿ ಕಾರ್ಮಿಕ ಸಂಘಟಗಳ ಮುಷ್ಕರ ,ಬೆಳಗಾವಿಯಲ್ಲಿ ಭಾರತ ಬಂದ್ ಗೆ ನೋ ರಿಸ್ಪಾನ್ಸ…

 

ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ
ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟ‌ನಾ ಮೆರವಣಿಗೆ ಹೊರಡಿಸಿದವು

ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು

ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *