ಜನತಾ ಕರ್ಫ್ಯುಗೆ ಬೆಂಬಲಿಸಿ ಬೆಳಗಾವಿಯ ಹೊಟೇಲ್,ಬಾರ್ ಆ್ಯಂಡ ರೆಸ್ಟೋರೆಂಟ್ ಬಂದ್….

ಜನತಾ ಕರ್ಫ್ಯುಗೆ ಬೆಂಬಲಿಸಿ ಬೆಳಗಾವಿಯ ಹೊಟೇಲ್,ಬಾರ್ ಆ್ಯಂಡ ರೆಸ್ಟೋರೆಂಟ್ ಬಂದ್….

ಬೆಳಗಾವಿ- ಪ್ರದಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದಲ್ಲಿ ಜನತಾ ಕರ್ಫ್ಯು ಘೋಷಿಸಿದ ಹಿನ್ನಲೆಯಲ್ಲಿ ಬೆಳಗಾವಿಯ ಹೊಟೇಲ್ ಮಾಲೀಕರ ಸಂಘ,ಮತ್ತು ಲಿಕ್ಕರ್ ಮಾರ್ಚಂಟ್ ಅಸೋಸೇಶಿಯನ್ನ ನವರು ಬೆಂಬಲ ವ್ಯೆಕ್ತ ಪಡಿಸಿದ್ದಾರೆ

ಭಾನುವಾರ ಬೆಳಗಾವಿಯ ಎಲ್ಲ ಹೊಟೇಲ್ ಗಳು,ಬಾರ್ ಆ್ಯಂಡ ರೆಸ್ಟೋರೆಂಟ್ ಗಳು ಬಂದ್ ಆಗಲಿವೆ

Check Also

ರೇಖಾ ಗುಪ್ತಾ ದೆಹಲಿ ಸಿಎಂ ಇಂದು ಪ್ರಮಾಣ ವಚನ

ಬೆಳಗಾವಿ- ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ ಕೊಡುತ್ತಾರೆ ಎನ್ನುವ ವಿಚಾರ ಈಗ ಮತ್ತೊಮ್ಮೆ ಸಾಭೀತಾಗಿದೆ. ಪ್ರಥಮ ಬಾರಿಗೆ …

Leave a Reply

Your email address will not be published. Required fields are marked *