Breaking News

ಕತ್ತಿ ಸಹೋದರರಿಂದ ಬಂಡಾಯದ ಭೀತಿ ನಾಳೆ ಬೆಳಗಾವಿಗೆ ಯಡಿಯೂರಪ್ಪ

ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿಗೆ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಕತ್ತಿ ಸಹೋದರರು ಅಸಮಾಧಾನಗೊಂಡಿದ್ದು ಅವರನ್ನು ಮನವೊಲಿಸಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ

ಕತ್ತಿ ಸಹೋದರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರಡ ಎನ್ನುವ ಸುದ್ದಿ ಸಾಕಷ್ಟು ಪ್ರಚಾರ ಪಡೆದಿರುವದರಿಂದ ಕತ್ತಿ ಸಹೋದರರನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ನಾಳೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸಲಿದ್ದಾರೆ

ನಾಳೆ ಬೆಳಿಗ್ಗೆ 8 ಘಂಟೆಗೆ ಬೆಳಗಾವಿಗೆ ಆಗಮಿಸುವ ಅವರು ಬಿಜೆಪಿ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕತ್ತಿ ಸಹೋದರರನ್ನು ಭೇಟಿಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ

Check Also

ಬೆಳಗಾವಿ ಜಿಲ್ಲೆಯ ಸಮಸ್ಯೆ ಸಿಎಂ ಭೇಟಿಯಾದ ಬೆಳಗಾವಿ ಶಾಸಕರು

ಬೆಂಗಳೂರು- ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಇಂದು ಸಿಎಂ ಸಿದ್ರಾಮಯ್ಯ ಆಲಿಸಿದರು ಬೆಳಗಾವಿ ಜಿಲ್ಲೆಯ ಇಬ್ಬರು ಮಂತ್ರಿಗಳು ಹಾಗೂ ಕಾಂಗ್ರೆಸ್ ಶಾಸಕರು …

Leave a Reply

Your email address will not be published. Required fields are marked *