Breaking News
Home / Breaking News / ಇಂದಿನ ಕ್ಯಾಬಿನೆಟ್ ಮೀಟೀಂಗ್ ನಲ್ಲಿ ಮಚ್ಛೆ,ಪೀರನವಾಡಿ

ಇಂದಿನ ಕ್ಯಾಬಿನೆಟ್ ಮೀಟೀಂಗ್ ನಲ್ಲಿ ಮಚ್ಛೆ,ಪೀರನವಾಡಿ

ಬೆಳಗಾವಿ-ಶಾಸಕರಾದ ಅಭಯ ಪಾಟೀಲ ಇವರು ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಚ್ಚೆ ಹಾಗೂ ಪೀರನವಾಡಿ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿ ಮಾಡುವಂತೆ ಮಾನ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.

ಶಾಸಕ ಅಭಯ ಪಾಟೀಲ ಅವರು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಲಿದೆ.

ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಚ್ಛೆ ಮತ್ತು ಪೀರನವಾಡಿ ಗ್ರಾಮ ಪಂಚಾಯತಿ ಗಳನ್ನು ಮೇಲ್ದರ್ಜೆಗೇರಿಸಿ ಇಂದಿನ ಕ್ಯಾಬಿನೆಟ್ ಮೀಟೀಂಗ್ ನಲ್ಲಿ ಅನುಮೋದಿಸುವ ಸಾದ್ಯತೆ ಇದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಕ್ಯಾಬಿನೆಟ್ ಮೀಟೀಂಗ್ ದಲ್ಲಿ ಮಚ್ಛೆ ಪೀರನವಾಡಿ ಗ್ರಾಮಗಳು ಚರ್ಚೆಗೆ ಬರಲಿವೆ.

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *