ಬೆಳಗಾವಿ ಪಾಲಿಕೆಯ ಮೇಲೆ ಹಾರಿತು ಕನ್ನಡದ ಧ್ವಜ…

ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಹಾರಾಡಿದ ಕನ್ನಡ ಧ್ವಜ..

ಬೆಳಗಾವಿ- ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ಸಾರಥ್ಯದಲ್ಲಿ ಕನ್ನಡದ ಅಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಕನ್ನಡದ ಧ್ವಜ ಹಾರಿಸುವ ಮೂಲಕ ಕನ್ನಡಿಗರ ಬಹುದಿನಗಳ ಕನಸು ನನಸು ಮಾಡಿದ್ದಾರೆ.

ಶ್ರೀನಿವಾಸ ತಾಳೂರಕರ ನೇತ್ರತ್ವದಲ್ಲಿ ಕನ್ನಡ ಅಭಿಮಾನಿಗಳ ಗುಂಪು ಕನ್ನಡದ ಜಯಘೋಷಗಳೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಆಗಮಿಸಿ ಧ್ವಜ ಕಂಬದ ಸಮೇತ ಪಾಲಿಕೆ ಮುಖ್ಯದ್ವಾರದ ಬಳಿ ಕನ್ನಡ ಧ್ವಜವನ್ನು ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಕನ್ನಡ ಧ್ವಜ ಹಾರಬೇಕೆನ್ನುವದು ಕನ್ನಡಿಗರ ಬಹುದಿನಗಳ ಕನಸಾಗಿತ್ತು ,ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ಕನ್ನಡ ಧ್ವಜ ಹಾರಿಸಿ ಕನ್ನಡದ ಕಳಕಳಿ ತೋರಿಸಿದ್ದಾರೆ

 

Check Also

ಮಸೀದಿಯಲ್ಲೇ ಮೌಲ್ವಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಬೆಳಗಾವಿ – ಮಸೀದಿಯಲ್ಲಿ‌ ಮೌಲ್ವಿಯಿಂದ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮೂರು ವರ್ಷದ ಬಳಿಕ ಬೆಳಕಿಗೆ …

Leave a Reply

Your email address will not be published. Required fields are marked *