Breaking News

ನಾಳೆ ಬೆಳಗಾವಿಗೆ ದಿನೇಶ ಗುಂಡೂರಾವ್

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷರಾದ ಬಳಿಕ ದಿನೇಶ ಗುಂಡೂರಾವ್ ಅವರು ನಾಳೆ ಭಾನುವಾರ ಬೆಳಿಗ್ಗೆ ಬೆಳಗಾವಿ ನಗರಕ್ಕೆ ಭೇಟಿ ನೀಡಲಿದ್ದಾರೆ

ಬೆಳಿಗ್ಗೆ ನಗರದ ಸಂಕಮ್ ಹೊಟೇಲ್ ನಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿ ನಂತರ ಸ್ಥಳೀಯ ಸಂಸ್ಥೆಗಳ ಪ್ರಚಾರಾರ್ಥ ಹುಕ್ಕೇರಿ ಮತ್ತು ಸಂಕೇಶ್ವರ ನಗರಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ನಡೆಸಲಿದ್ದಾರೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *