Breaking News

ನಾಳೆ ಬೆಳಗಾವಿಗೆ ದಿನೇಶ ಗುಂಡೂರಾವ್

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷರಾದ ಬಳಿಕ ದಿನೇಶ ಗುಂಡೂರಾವ್ ಅವರು ನಾಳೆ ಭಾನುವಾರ ಬೆಳಿಗ್ಗೆ ಬೆಳಗಾವಿ ನಗರಕ್ಕೆ ಭೇಟಿ ನೀಡಲಿದ್ದಾರೆ

ಬೆಳಿಗ್ಗೆ ನಗರದ ಸಂಕಮ್ ಹೊಟೇಲ್ ನಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿ ನಂತರ ಸ್ಥಳೀಯ ಸಂಸ್ಥೆಗಳ ಪ್ರಚಾರಾರ್ಥ ಹುಕ್ಕೇರಿ ಮತ್ತು ಸಂಕೇಶ್ವರ ನಗರಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ನಡೆಸಲಿದ್ದಾರೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *