Breaking News
Home / Breaking News / ಮಾರ್ಕಿಂಗ್ ನಲ್ಲಿ ನಿಂತು ಸಾಮಾನು ಖರೀಧಿಸಿದರೆ ನೋ ಪ್ರಾಬ್ಲಂ…..!!

ಮಾರ್ಕಿಂಗ್ ನಲ್ಲಿ ನಿಂತು ಸಾಮಾನು ಖರೀಧಿಸಿದರೆ ನೋ ಪ್ರಾಬ್ಲಂ…..!!

ಬೆಳಗಾವಿ, ಮಾ.೨೫(ಕರ್ನಾಟಕ ವಾರ್ತೆ) ನಗರ ಮತ್ತು ಜಿಲ್ಲೆಯ ವಿವಿಧೆಡೆ ದಿನಸಿ ಅಂಗಡಿ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ನಿರ್ದಿಷ್ಟ ಅಂತರದ ಗುರುತು ಮಾಡಲಾಗುತ್ತಿದೆ.

ಸಾಮಗ್ರಿಗಳನ್ನು ಖರೀದಿಸಲು ಆಗಮಿಸುವ ಗ್ರಾಹಕರು ಪರಸ್ಪರ ಅಂತರ ಕಾಯ್ದುಕೊಳ್ಳಲು ಇದರಿಂದ ಅನುಕೂಲವಾಗಲಿದೆ.

ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್.‌ಅವರ ನೇತ್ರತ್ವದಲ್ಲಿ ಮಾರ್ಕಿಂಗ್ ಕೆಲಸ ನಡೆದಿದೆ.

ಇದೇ ರೀತಿ ಎಲ್ಲ ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರ್ಕಿಂಗ್ ಮಾಡುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
***

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *