Breaking News
Home / Uncategorized / PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

ಕಳೆದ 20ವರ್ಷಗಳಿಂದ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಸ್ವಾಧ್ಯಾಯ ವಿದ್ಯಾ ಕೇಂದ್ರದ ವಿಶ್ರಾಂತ ಗ್ರಂಥಪಾಲಕಿಯಾದ ಟಿಳಕವಾಡಿ ನಿವಾಸಿಯಾದ ನಳಿನಿ ಕೆಂಭಾವಿ ಅವರು ಕೊರೋನಾ ಮಹಾಮಾರಿಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಲು PMCare fund ಗೆ ರೂ.1,00,000 ಹಣವನ್ನು ದೇಣಿಗೆ ನೀಡಿ ಆದರ್ಶಪ್ರಾಯರಾಗಿರುವರನ್ನು ಮಾನ್ಯ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರು ಸ್ವತಃ ಅವರ ಮನೆಗೆ ಭೇಟಿ ನೀಡಿ ಅವರ ಕೊಡುಗೆಗೆ ಶಾಘ್ಲೀಸಿ ಧನ್ಯವಾದಗಳನ್ನು ಅರ್ಪಿಸಿದರು. ಸ್ವಾವಲಂಬಿ ಭಾರತಕ್ಕೆ ಇಂತಹ ಮಹಾನ್ ವ್ಯಕ್ತಿಗಳೇ ನಮಗೆಲ್ಲಾ ಪ್ರೇರಣಾದಾಯಿ ಎಂದು ಹೇಳಿದರು.
ಅಶೋಕ್ ಪೋತದಾರ, ಪ್ರೊ.ಕೆಂಬಾವಿ ಹಾಗೂ ಕುಟುಂಬ ಸದಸ್ಯರು ಹಾಜರಿದ್ದರು

Check Also

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *