Home / Breaking News / ಬೆಳಗಾವಿ ಬಸ್ ನಿಲ್ದಾಣದಲ್ಲಿ ಹಗಲು ದರೋಡೆ ನಾಲ್ಕು ಲಕ್ಷ ಲೂಟಿ.

ಬೆಳಗಾವಿ ಬಸ್ ನಿಲ್ದಾಣದಲ್ಲಿ ಹಗಲು ದರೋಡೆ ನಾಲ್ಕು ಲಕ್ಷ ಲೂಟಿ.

ಬೆಳಗಾವಿ-ನಿಂಬೆಹಣ್ಣು ಖರೀಧಿ ಮಾಡಲು ಗೋವಾದಿಂದ ಬೆಳಗಾವಿಗೆ ಬಂದ ವ್ಯಾಪಾರಿಯೊಬ್ಬನಿಗೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಬಳಿ ಚಾಕು ತೋರಿಸಿ ಬಂಗಾರದ ಆಭರಣ ನಗದು ಹಣ ಸೇರಿದಂತೆ ಸುಮಾರು ನಾಲ್ಕು ಲಕ್ಷ ರೂ ಲೂಟಿ ಮಾಡಿದ ಘಟನೆ ನಡೆದಿದೆ

ಗೋವಾದಿಂದ ಬಸ್ ಮೂಲಕ   ನಿಂಬೆಹಣ್ಣು ಖರೀಧಿಸಲು ಬೆಳಗಾವಿಗೆ ಬಂದ ಸಂದೀಪ ಕಾಶಿನಾಥ ಧೋಡಣಕರ ಎಂಬ ವ್ಯೆಕ್ತಿಗೆ ಬೆಳಗಾವಿಯ ಹೊಸ ಸಿಬಿಟಿ ಬಸ್ ನಿಲ್ದಾಣದ ಬಳಿ ಚಾಕು ತೋರಿಸಿ ಆತನ ಬಳಿ ಇದ್ದ ನಗದು ಹಣ ಮತ್ತು ಬಂಗಾರವನ್ನು ದೋಚಿ ಪರಾರಿಯಾದ ಘಟನೆ ಮಧ್ಯಾಹ್ನ ಹನ್ನೆರಡು ಘಂಟೆ ಸುಮಾರಿಗೆ ನಡೆದಿದೆ

ಪ್ರಕರಣ ದಾಖಲಿಸಿಕೊಂಡಿರುವ ಮಾರ್ಕೇಟ್ ಠಾಣೆಯ ಪೋಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ

Check Also

ಬೆಳಗಾವಿಯ ಬಿಜೆಪಿ ನಗರಸೇವಕ ಅಭಿಜಿತ್ ಜವಳಕರ್ ಬಂಧನ..

ಬೆಳಗಾವಿ- ಮೋಬೈಲ್ ಟಾವರ್ ಅಳವಡಿಕೆಗೆ ಸಂಭಂಧಿಸಿದಂತೆ ಇತ್ತೀಚಗೆ ನಗರಸೇವಕ ಅಭಿಜಿತ್ ಜವಳಕರ್ ಮತ್ತು ರಮೇಶ್ ಪಾಟೀಲ ನಡುವೆ ವಾಗ್ವಾದ ನಡೆದು …

Leave a Reply

Your email address will not be published. Required fields are marked *