Breaking News

ಬೆಳಗಾವಿಯಲ್ಲಿ ಯುವಕನ ಮರ್ಡರ್

ಬೆಳಗಾವಿ-ಹಳೆ ಬೆಳಗಾವಿ ಪ್ರದೇಶದ ರೈತ ಗಲ್ಲಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಜಯಪಾಲ ಗರಾಣಿ (35) ಕಾರು ಚಾಲಕನಾಗಿದ್ದು ಈತನ ಮೇಲೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ಮಾಡಿದ ಗುರುತುಗಳಿವೆ,ಇಂದು ಬೆಳಿಗ್ಗೆ ಶಹಾಪೂರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈತನ ಶವ ದೊರೆತಿದ್ದು ಶಹಾಪೂರ ಪೋಲೀಸರು ತನಿಖೆ ಮಾಡುತ್ತಿದ್ದಾರೆ.

ಹತ್ಯೆಯಾಗಿರುವ ಜಯಪಾಲ ಹಳೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಎಂದು ಗುರುತಿಸಲಾಗಿದ್ದು ಕೊಲೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *