ಖಾನಾಪೂರ ತಾಲ್ಲೂಕಿನಲ್ಲಿ ರಸ್ತೆ ಅಪಘಾತ ಮೂವರ ಸಾವು

ಕದಂಬ ಬಸ್ ಮತ್ತು ಮಾರುತಿ ಓಮಿನಿ ಮುಖಾಮುಖಿ ಡಿಕ್ಕಿ ಯಾದ ಪರಿಣಾಮ ಓಮಿನಿಯಲ್ಲಿದ್ದ ಮೂರು ಜನ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ನಡೆದಿದೆ

ಎರಡು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಕ್ರಾಳಿ ಬಳಿ ಘಟನೆ ನಡೆದಿದೆ

ಉತ್ತರ ಕನ್ನಡ ಜಿಲ್ಲೆಯ ರಾಮನಗರ ಮೂಲದ ಶಮೀರ್ ಮುಲ್ಲಾ ೨೬,ಪ್ರಕಾಶ್ ೨೭, ಶಂಕರ್ ಸ್ಥಳದಲ್ಲೇ ಸಾವುಕಂಡ ದುರ್ದೈವಿಗಳು ಎಂದು ಗುರುತಿಸಲಾಗಿದೆ

ಗೋವಾ ದಿಂದ ಖಾನಾಪುರಕ್ಕೆ ತೆರಳುತಿದ್ದ ಗೋವಾ ಸಾರಿಗೆ ಬಸ್ ಓಮಿನಿ ವ್ಯಾನ್ ಗೆ ಡಿಕ್ಕಿ ಹೊಡೆದಿದೆ ಗಾಯಾಳುಗಳನ್ನ ಖಾನಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಖಾನಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *