Breaking News

ಖಾನಾಪೂರ ತಾಲ್ಲೂಕಿನಲ್ಲಿ ರಸ್ತೆ ಅಪಘಾತ ಮೂವರ ಸಾವು

ಕದಂಬ ಬಸ್ ಮತ್ತು ಮಾರುತಿ ಓಮಿನಿ ಮುಖಾಮುಖಿ ಡಿಕ್ಕಿ ಯಾದ ಪರಿಣಾಮ ಓಮಿನಿಯಲ್ಲಿದ್ದ ಮೂರು ಜನ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ನಡೆದಿದೆ

ಎರಡು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಕ್ರಾಳಿ ಬಳಿ ಘಟನೆ ನಡೆದಿದೆ

ಉತ್ತರ ಕನ್ನಡ ಜಿಲ್ಲೆಯ ರಾಮನಗರ ಮೂಲದ ಶಮೀರ್ ಮುಲ್ಲಾ ೨೬,ಪ್ರಕಾಶ್ ೨೭, ಶಂಕರ್ ಸ್ಥಳದಲ್ಲೇ ಸಾವುಕಂಡ ದುರ್ದೈವಿಗಳು ಎಂದು ಗುರುತಿಸಲಾಗಿದೆ

ಗೋವಾ ದಿಂದ ಖಾನಾಪುರಕ್ಕೆ ತೆರಳುತಿದ್ದ ಗೋವಾ ಸಾರಿಗೆ ಬಸ್ ಓಮಿನಿ ವ್ಯಾನ್ ಗೆ ಡಿಕ್ಕಿ ಹೊಡೆದಿದೆ ಗಾಯಾಳುಗಳನ್ನ ಖಾನಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಖಾನಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *