Breaking News

ಹಳೆ ವೈಷಮ್ಯ ಇಬ್ಬರ ಮೇಲೆ ಹಲ್ಲೆ ಓರ್ವನ ಹತ್ಯೆ..

ಬೆಳಗಾವಿ-

ಹಳೆ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿ ಮತ್ತೊಬ್ಬನಿಗೆ ಗಂಭೀರ ಗಾಯಗೊಂಡ ಘಟನೆ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೊಡವಾಡದ ಬರಮ ಅಗಸಿಯಲ್ಲಿ ನಡೆದಿದೆ

ಮಂಜುನಾಥ ನಿಂಗಪ್ಪ ಚಂದರಗಿ(೪೫) ಕೊಲೆಯಾದ ದುರ್ದೈವಿಯಾಗಿದ್ದು
ಅಡಿವೆಪ್ಪ ನಾಗಪ್ಪ ಚೂರಿ (೩೫) ಗಂಭೀರವಾಗಿ ಗಾಯಗೊಂಡಿದ್ದಾನೆ

ಶಿವಲಿಂಗಪ್ಪ ಚೌಡಣ್ಣನವರ್ ನಿಂದ ಕೃತ್ಯ ನಡೆದಿದ್ದು ಬಳಿಕ ದೊಡವಾಡ ಪೊಲಿಸರಿಗೆ ಆರೋಪಿ ಶರಣಾಗಿದ್ದಾನೆ
ಗಾಯಗೊಂಡವರನ್ನ ಜಿಲ್ಲಾ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ
ದೊಡವಾಡ ಪೊಲೀಸ್ ರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು
ದೊಡವಾಡ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟ ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್…..???

  ಬೆಳಗಾವಿ- ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದ್ದಿಲ್ಲದೇಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.ಎನ್ನುವ ಸುದ್ದಿ ಈಗ ವೈರಲ್ …

Leave a Reply

Your email address will not be published. Required fields are marked *