Breaking News
Home / Breaking News / ಹಳೆ ವೈಷಮ್ಯ ಇಬ್ಬರ ಮೇಲೆ ಹಲ್ಲೆ ಓರ್ವನ ಹತ್ಯೆ..

ಹಳೆ ವೈಷಮ್ಯ ಇಬ್ಬರ ಮೇಲೆ ಹಲ್ಲೆ ಓರ್ವನ ಹತ್ಯೆ..

ಬೆಳಗಾವಿ-

ಹಳೆ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿ ಮತ್ತೊಬ್ಬನಿಗೆ ಗಂಭೀರ ಗಾಯಗೊಂಡ ಘಟನೆ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೊಡವಾಡದ ಬರಮ ಅಗಸಿಯಲ್ಲಿ ನಡೆದಿದೆ

ಮಂಜುನಾಥ ನಿಂಗಪ್ಪ ಚಂದರಗಿ(೪೫) ಕೊಲೆಯಾದ ದುರ್ದೈವಿಯಾಗಿದ್ದು
ಅಡಿವೆಪ್ಪ ನಾಗಪ್ಪ ಚೂರಿ (೩೫) ಗಂಭೀರವಾಗಿ ಗಾಯಗೊಂಡಿದ್ದಾನೆ

ಶಿವಲಿಂಗಪ್ಪ ಚೌಡಣ್ಣನವರ್ ನಿಂದ ಕೃತ್ಯ ನಡೆದಿದ್ದು ಬಳಿಕ ದೊಡವಾಡ ಪೊಲಿಸರಿಗೆ ಆರೋಪಿ ಶರಣಾಗಿದ್ದಾನೆ
ಗಾಯಗೊಂಡವರನ್ನ ಜಿಲ್ಲಾ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ
ದೊಡವಾಡ ಪೊಲೀಸ್ ರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು
ದೊಡವಾಡ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *