Breaking News

30 ಲಕ್ಷ ರೂ ಮಕ್ಮಲ್ ಟೋಪಿ ಇಬ್ಬರ ಬಂಧನ

ಬೆಳಗಾವಿ- ಕನಾಟಕ ಲೋಕಸೇವಾ ಆಯೋಗದಲ್ಲಿ ನೋಕರಿ ಕೊಡಿಸುವದಾಗಿ ವಂಚಿಸಿ 30 ಲಕ್ಷ ರೂ ಗುಳುಂ ಮಾಡಿದ ಆರೋಪದ ಮೇಲೆ ಬೆಳಗಾವಿ ನಗರದ ಅನಿಗೋಳ ಪ್ರದೇಶದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ
ಅಪಾದಿತರಾದ ಸಿದ್ದಪ್ಪಾ ಸೊಮನಾಥ ಹೊಸಮನಿ ಶ್ರೀಮತಿ.ಜ್ಯೋತಿ ಸಿದ್ದಪ್ಪಾ ಹೊಸಮನಿ ಇವರು.ನಿಂಗಪ್ಪಾ ಯಲ್ಲಪ್ಪಾ ತ್ಯಾನಗಿ ಸಾ;ಸಿದ್ದೇಶ್ವರ ನಗರ ಕಣಬರ್ಗಿ ಇವರ ಮಗನಿಗೆ ಹಾಗೂ ಇತರೆ 14 ಜನರಿಗೆಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ ಸರಕಾರಿ ನೌಕರಿ ಕೊಡಿಸುವುದಾಗಿ ಸುಳ್ಳುಹೇಳಿ ಅವರ ಕಡೆಯಿಂದ ರೂ.30,70,480/-ಗಳನ್ನು ಇಸಿದುಕೊಂಡು ಅವರಿಗೆ ನೌಕರಿ ಕೊಡಿಸದೆ ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರಿನ ಕೆಲವು ನಕಲಿ ನೇಮಕಾತಿ ದಾಖಲಾತಿಗಳನ್ನು ಸೃಷ್ಠಿಸಿ ಫಿರ್ಯಾದಿಯ ಮಗನಿಗೆ ಹಾಗೂ ಇತರೆ 14 ಜನರಿಗೆ ಕೊಟ್ಟು ಅವರಿಗೆ ಮೋಸ ಮಾಡಿದ್ದಾರೆ
ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.