Breaking News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಡಿಸೆಂಬರ್ ತಿಂಗಳ ನಂತರ ಇಲೆಕ್ಷನ್

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಜಿಲ್ಲೆಯ ಘಟಾನುಘಟಿಗಳು ಅಲ್ಲಲ್ಲಿ ಪಾರ್ಟಿ ನಡೆಸುತ್ತಿರುವ ಬೆನ್ನಲ್ಲಿಯೇ ಸರ್ಕಾರ ಚುನಾವಣೆಯನ್ನು ಡಿಸಬರ್ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಗಸ್ಟ್ ತಿಂಗಳಲ್ಲಿ ನಡೆಯಬೇಕಿತ್ತು ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚುನಾವಣೆಯನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ.

ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿತ್ತು ಕೆಲವು ಆಕಾಂಕ್ಷಗಳಂತೂ ಮಟನ್ ಪಾರ್ಟಿ ಮಾಡಿ,ಚುನಾವಣೆಗೆ ರೆಡಿಯಾಗುತ್ತಿರುವ ಸಂಧರ್ಭದಲ್ಲೇ ಸರ್ಕಾರ ಇಲೆಕ್ಷನ್ ಮುಂದೂಡಿ ಶಾಕ್ ನೀಡಿದೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *