Breaking News
Home / Breaking News / ದಾಳಿ ಮಾಡಲು ಹೋದ ತಹಶೀಲ್ದಾರನ ಮೇಲೆ ಅಟ್ಯಾಕ್..

ದಾಳಿ ಮಾಡಲು ಹೋದ ತಹಶೀಲ್ದಾರನ ಮೇಲೆ ಅಟ್ಯಾಕ್..

ರಾಮದುರ್ಗದಲ್ಲಿ‌ ಮರಳು ದಂಧೆಕೋರರ ಅಟ್ಟಹಾಸ ಮುಂದುವರೆದಿದೆ
ಅಕ್ರಮ ಮರಳು ಸಾಗಾಟ ತಡೆಯಲು ಹೋದ ತಹಶೀಲ್ದಾರ ವಾಹನಕ್ಕೆ ಟ್ಯಾಕ್ಟರ್ ಡಿಕ್ಕಿ ಹೊಡೆಯುವ ಮೂಲಕ ಆಕ್ರಮ ತಡೆಯಲು ಹೋದ ತಹಶೀಲ್ದಾರನ ಮೇಲೇಯೇ ಅಟ್ಯಾಕ್ ಮಾಡಿದ ಘಟನೆ ನಡೆದಿದೆ

ಅಕ್ರಮ ಮರಳು ತುಂಬಿದ ಟ್ಯಾಕ್ಟರ್ ತಹಶೀಲ್ದಾರರ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡಿಸಿ ಚಾಲಕ ಪರಾರಿಯಾಗಿದ್ದಾನೆ
ರಾಮದುರ್ಗ ಪಟ್ಟಣದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ
ತಹಶೀಲ್ದಾರ ರಾಮಚಂದ್ರ ಕಟ್ಟಿ ಕೈಗೆ ಗಾಯಗಳಾಗಿದ್ದು ಕುಲಗೋಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಇನ್ನೂ ತಹಶೀಲ್ದಾರ ಜೀಪ್ ಗೂ ಹಾನಿಯಾಗಿದೆ
ರಾಮದುರ್ಗ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ
ರಾಮದುರ್ಗ ತಾಲೂಕಿನಲ್ಲಿ ಆಕ್ರಮ ಮರಳು ಸಾಗಾಣಿಕೆ ಅವ್ಯಾಹತವಾಗಿ ನಡೆದಿದೆ ಇದನ್ನು ತಡೆಯಲು ಹೋದ ತಹಶೀಲ್ದಾರರ ವಾಹನಕ್ಕೆ ಟ್ರ್ಯಾಕ್ಟರ್ ಹಾಯಿಸಿ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದಾರೆ

Check Also

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು… ಹುಬ್ಬಳ್ಳಿ- …

Leave a Reply

Your email address will not be published. Required fields are marked *