ಬೆಳಗಾವಿ- ಬೆಳಗಾವಿ ರೈಲು ನಿಲ್ದಾನದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ಹಳಿ ತಪ್ಪಿದ ಘಟನೆ ನಡೆದಿದೆ.
ಲಾಕ್ ಔಟ್ ಹಿನ್ನಲೆಯಲ್ಲಿ ರೈಲು ನಿಲ್ದಾಣದಲ್ಲಿ ರೈಲುಗಳು ಇರಲಿಲ್ಲ,ಜನವೂ ಇರಲಿಲ್ಲ ಹಿಗಾಗಿ ಯಾವುದೇ ಅನಾಹುತ ಆಗಿಲ್ಲ .
ಬೆಳಗಾವಿ- ಬೆಳಗಾವಿ ರೈಲು ನಿಲ್ದಾನದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ಹಳಿ ತಪ್ಪಿದ ಘಟನೆ ನಡೆದಿದೆ.
ಲಾಕ್ ಔಟ್ ಹಿನ್ನಲೆಯಲ್ಲಿ ರೈಲು ನಿಲ್ದಾಣದಲ್ಲಿ ರೈಲುಗಳು ಇರಲಿಲ್ಲ,ಜನವೂ ಇರಲಿಲ್ಲ ಹಿಗಾಗಿ ಯಾವುದೇ ಅನಾಹುತ ಆಗಿಲ್ಲ .
ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …