ಬೆಳಗಾವಿ- ಬೆಳಗಾವಿ ರೈಲು ನಿಲ್ದಾನದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ಹಳಿ ತಪ್ಪಿದ ಘಟನೆ ನಡೆದಿದೆ.
ಲಾಕ್ ಔಟ್ ಹಿನ್ನಲೆಯಲ್ಲಿ ರೈಲು ನಿಲ್ದಾಣದಲ್ಲಿ ರೈಲುಗಳು ಇರಲಿಲ್ಲ,ಜನವೂ ಇರಲಿಲ್ಲ ಹಿಗಾಗಿ ಯಾವುದೇ ಅನಾಹುತ ಆಗಿಲ್ಲ .
ಬೆಳಗಾವಿ- ಬೆಳಗಾವಿ ರೈಲು ನಿಲ್ದಾನದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ಹಳಿ ತಪ್ಪಿದ ಘಟನೆ ನಡೆದಿದೆ.
ಲಾಕ್ ಔಟ್ ಹಿನ್ನಲೆಯಲ್ಲಿ ರೈಲು ನಿಲ್ದಾಣದಲ್ಲಿ ರೈಲುಗಳು ಇರಲಿಲ್ಲ,ಜನವೂ ಇರಲಿಲ್ಲ ಹಿಗಾಗಿ ಯಾವುದೇ ಅನಾಹುತ ಆಗಿಲ್ಲ .
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂರು ತಾಲ್ಲೂಕುಗಳ ಶಾಲೆ ಮತ್ತು ಪಿಯುಸಿ …