Breaking News

ರಾಜ್ಯದಲ್ಲಿ ಮತ್ತೆರಡು ಕೋವಿಡ್-೧೯ ಪಾಸಿಟಿವ್ ಪ್ರಕರಣ-ಸಚಿವ ಬಿ. ಶ್ರೀರಾಮುಲು

ಬೆಳಗಾವಿ, ಮಾ.೨೧(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಇಂದು ಮತ್ತೆ ಎರಡು ಕೋವಿಡ್ -೧೯ ಹೊಸ ಪಾಸಿಟಿವ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು.
ಗೌರಿಬಿದನೂರ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟು ೧೬ ಪ್ರಕರಣಗಳು ಕಂಡುಬಂದಿದ್ದವು. ಹೊಸ ಎರಡು ಪ್ರಕರಣಗಳಿಂದ ಈ ಸಂಖ್ಯೆ ೧೮ ಕ್ಕೆ ಏರಿದೆ ಎಂದು ತಿಳಿಸಿದರು.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *