Breaking News
Home / Breaking News / ರಾಜ್ಯದಲ್ಲಿ ಮತ್ತೆರಡು ಕೋವಿಡ್-೧೯ ಪಾಸಿಟಿವ್ ಪ್ರಕರಣ-ಸಚಿವ ಬಿ. ಶ್ರೀರಾಮುಲು

ರಾಜ್ಯದಲ್ಲಿ ಮತ್ತೆರಡು ಕೋವಿಡ್-೧೯ ಪಾಸಿಟಿವ್ ಪ್ರಕರಣ-ಸಚಿವ ಬಿ. ಶ್ರೀರಾಮುಲು

ಬೆಳಗಾವಿ, ಮಾ.೨೧(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಇಂದು ಮತ್ತೆ ಎರಡು ಕೋವಿಡ್ -೧೯ ಹೊಸ ಪಾಸಿಟಿವ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು.
ಗೌರಿಬಿದನೂರ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟು ೧೬ ಪ್ರಕರಣಗಳು ಕಂಡುಬಂದಿದ್ದವು. ಹೊಸ ಎರಡು ಪ್ರಕರಣಗಳಿಂದ ಈ ಸಂಖ್ಯೆ ೧೮ ಕ್ಕೆ ಏರಿದೆ ಎಂದು ತಿಳಿಸಿದರು.

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *