ವಿದ್ಯುತ್ತ್ ತಂತಿ ತಗುಲಿ ರೈತನ ಸಾವು

ಬೆಳಗಾವಿ- ಹೊಲಕ್ಕೆ ಮೇವು ತರಲು ಹೋದ ಸಂಧರ್ಭದಲ್ಲಿ ವಿದ್ಯುತ್ತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟ ಘಟನೆ ಸಮೀಪದ ಅಲಾರವಾಡ ಗ್ರಾಮದಲ್ಲಿ ನಡೆದಿದೆ

ಇಂದು ಬೆಳಿಗ್ಗೆ ಸುಮಾರು 11 ಘಂಟೆಗೆ ಅಲಾರವಾಡ ಗ್ರಾಮದ ಅಪ್ಪಣ್ಣಾ ಜಿನ್ನಪ್ಪಾ ಶಂಕರಗೌಡ (55) ಹೊಲಕ್ಕೆ ಮೇವು ತರಲು ಹೋದ ಸಂಧರ್ಭದಲ್ಲಿ ಮೇವಿನ ಪೆಂಡಿಯನ್ನು ಹೊರುವ ಸಂಧರ್ಭದಲ್ಲಿ ತಂತಿ ತಗುಲಿದ ಪರಿಣಾಮ ರೈತ ಅಸುನೀಗಿದ್ದಾನೆ

ಅಲಾರವಾಡ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಜೋತಾಡುತ್ತಿವೆ ಅವುಗಳ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *