Breaking News
Home / Breaking News / ಈಜಲು ಹೋದ ಯುವಕ ನೀರು ಪಾಲು

ಈಜಲು ಹೋದ ಯುವಕ ನೀರು ಪಾಲು

ಬೆಳಗಾವಿ- ಈಜಲು ತೆರಳಿದ್ದ ಬಾಲಕ ನೀರು ಪಾಲಾದ ಘಟನೆಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ

ವರುಣ ನಾಗೋಜಿ ನೀರು ಪಾಲಾದ ಯುವಕ ನಾಗಿದ್ದು ಗ್ರಾಮದ ಹೊರ ವಲಯದ ಕೆರೆಯಲ್ಲಿ ನೀರು ಪಾಲಾಗಿದ್ದಾನೆ

ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಹಾಗೂ ಸ್ಥಳೀಯರಿಂದ ಶೋಧ ಕಾರ್ಯಾಚರಣೆ ನಡೆದಿದ್ದು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *