Breaking News

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾ ಪಂಚಾಯ್ತಿ ರಾಜಕಾರಣಕ್ಕೆ ಬೆಳಗಾವಿಯೇ ಅಡ್ಡಾ….

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾ ಪಂಚಾಯ್ತಿ ರಾಜಕಾರಣಕ್ಕೆ ಬೆಳಗಾವಿಯೇ ಅಡ್ಡಾ….

ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲಾ ಪಂಚಾಯಿತಿ ಸದಸ್ಯರು ಬೆಳಗಾವಿ ಪೊಲೀಸರ ಕಣ್ಣಗಾವಲಿನಲ್ಲಿ ಕೊಲ್ಲಾಪುರಕ್ಕೆ ಪ್ರಯಾಣ ಬೆಳೆಸಿದರು

ನಿನ್ನೆಯಿಂದ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದ
ಕೊಲ್ಲಾಪುರ ಜಿ‌.ಪಂ ಸದಸ್ಯರು.
ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಬೆಳಗಾವಿಗೆ ಆಗಮಿಸಿದ್ದ‌ ಜಿಪಂ ಸದಸ್ಯರು ಎಂಇಎಸ್, ಎನ್ ಸಿಪಿ , ಶಿವಸೇನಾ ಸದಸ್ಯರು ಕರ್ನಾಟಕದಲ್ಲಿ ರೆಸಾರ್ಟ್‌ ರಾಜಕಾರಣ.
ಬೆಳಗಾವಿಯ ನೇಟಿವ್ ಹೊಟೆಲ್ ನಲ್ಲಿ ಉಳಿದುಕೊಂಡಿದ್ದರು

ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೊಲ್ಲಾಪುರ ಕ್ಕೆ ತೆರಳಿದ ಸದಸ್ಯರು. ಕರ್ನಾಟಕ ‌ಪೊಲಿಸ್ ಭದ್ರತೆ ಯಲ್ಲಿ ತೆರಳಿದ ಸದಸ್ಯರು.. ಕಳೆದ ಎರಡು ದಿನಗಳಿಂದ

ಗೋವಾ ಮತ್ತು ಕರ್ನಾಟಕ ಪ್ರವಾದಲ್ಲಿದ್ದ ಮಹಾರಾಷ್ಟ್ರ ಜಿಪಂ ಸದಸ್ಯರು.ಇಂದು‌‌ ತಾಯಿ ನಾಡಿಗೆ ಪಯಣ ಮಾಡಿದರು.

Check Also

ಇಂದು ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನ,ನಾಳೆ ಬೆಳಗಾವಿ ದರ್ಶನ….!!!

ಬೆಳಗಾವಿ – ಮಾಜಿ ಸಚಿವ ಹಾಲಿ ವಿಧಾನಪರಿಷತ್ತ್ ಸದಸ್ಯ ಸಿಟಿ ರವಿ ಇಂದು ಸಂಜೆ ಸವದತ್ತಿ ಯಲ್ಲಮ್ಮದೇವಿಯ ದರ್ಶನ ಪಡೆದು …

Leave a Reply

Your email address will not be published. Required fields are marked *