Breaking News
Home / ಬೆಳಗಾವಿ ನಗರ / ಬೆಳಗಾವಿಯಲ್ಲಿ ಕಾವೇರಿ ನೀರಿಗಾಗಿ ಮಂಡೆಯೂರಿದ ಕರವೇ

ಬೆಳಗಾವಿಯಲ್ಲಿ ಕಾವೇರಿ ನೀರಿಗಾಗಿ ಮಂಡೆಯೂರಿದ ಕರವೇ

ಬೆಳಗಾವಿ-ಕಾವೇರಿ ನದೀ ನೀರು ಸುಪ್ರೀಂ ಕೋರ್ಟಿನ ತೀರ್ಪು ಖಂಡಿಸಿ ಕರವೇ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಮಂಡೆಯೂರಿ ಪ್ರತಿಭಟಿಸಿ ರಾಜ್ಯ ಹಾಗು ಕೇಂದ್ರ  ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಆಕ್ರೋಶ ವ್ಯಕ್ತ ಪಡಿಸಿದರು

ಕಾವೇರಿ ನದಿ ನಿರಿನ ಹಂಚಿಕೆ ವಿಷಯದಲ್ಲಿ ಪದೇ ಪದೇ ಅನ್ಯಾಯವಾಗುತ್ತಿದೆ ಕೇಂದ್ರ ಸರ್ಕಾರ ಕೂಡಲೇ ಮದ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಬೇಕು ರಾಜ್ಯದಲ್ಲಿ ಸರಿಯಾಗಿ ಮಳೆ ಆಗಿಲ್ಲ ಮಾನ್ಯ ನ್ಯಾಯಾಲಯ ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಕೊಂಡು ತೀರ್ಪು ನೀಡಬೇಕಾಗಿತ್ತು ರಾಜ್ಯ ಸರ್ಕಾರ ಸಮರ್ಥವಾಗಿ ವಾದ ಮಮಡಿಸುವಲ್ಲಿ ವಿಫಲವಾಗಿದೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದರು

ನಗರದ ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಮಂಡೆಯೂರಿ ಪ್ರತಿಭಟಿಸಿದ ಕರವೇ ಕಾರ್ಯಕರ್ತರು ಜಿಲ್ಲಾಧಕಾರಿಗಲಿಗೆ ಮನವಿ ಅರ್ಪಿಸಿದರು

ಜಿಲ್ಲಾಧ್ಯಕ್ಷ ಮಹಾದೇವ ತಳವಾರ,ಗಣೇಶ ರೋಕಡೆ ಸುರೇಶ ಗವನ್ನವರ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಉಪಸ್ಥಿತರಿದ್ದರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *