Breaking News

ಕರವೇ ಕಾರ್ಯಕರ್ತರ ಬಂಧನ

ಬೆಳಗಾವಿ- ಮಹಾಪೌರ ಸರೀತಾ ಪಾಟೀಲ ಉಪ ಮಹಾಪೌರ ಸಂಜಯ ಶಿಂದೆ ಅವರ ಕಚೇರಿಯ ಬಾಗಿಲುಗಳಿಗೆ ಹಾಗು ನಾಮ ಫಲಕಕ್ಕೆ ಮಸಿ ಬಳಿದು ಪಾಲಿಕೆಯ ಎದರು ಪ್ರತಿಭಟನೆ ನೆಡೆಸುತ್ತಿದ್ದ ಕರವೇ ಕಾಯ೯ಕತ೯ರನ್ನು ಪೊಲೀಸರು ಬಂದಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಯನ್ನು ವಜಾ ಮಾಡಬೇಕು. ಮಹಾಪೌರ ಹಾಗೂ ಉಪಮಹಾಪೌರರಿಗೆ ಸಕಾ೯ರ ನೀಡುತ್ತಿರುವ ವಾಹನ ಮತ್ತು ಇತರೆ ಸೌವಲತ್ತುಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿತ್ತಾ ಎಂಇಎಸ್‌ ವಿರುದ್ದ ದಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದ  ೫ ಕರವೇ ಕಾಯ೯ಕತ೯ರನ್ನು ಪೊಲೀಸರು ಬಂದಿಸಿದರು.

ಪಾಲಿಕೆಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತಿಯನ್ನು ನಿಯೋಜಿಸಲಾಗಿದೆ

ಬೆಳಗಾವಿ ಸುದ್ಧಿ ಫೇಸ್ ಬುಕ್ ಪೇಜ್ ನಲ್ಲಿ ಇನ್ನಷ್ಟು ಚಿತ್ರಗಳನ್ನು ನೋಡಬಹುದಾಗಿದೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *