Breaking News

ಮರಾಠಿ ಅಭಿನಂದನಾ ಫಲಕಗಳ ವಿರುದ್ಧ ಬೆಳಗಾವಿಯಲ್ಲಿ ಬ್ಲ್ಯಾಕ್ ವಾರ್….!!!

ಬೆಳಗಾವಿ- ಕರ್ನಾಟಕ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು,ಈ ಪ್ರಾಧಿಕಾರವನ್ನು ಸ್ವಾಗತಿಸಿ,ಸರ್ಕಾರವನ್ನು ಅಭಿನಂಧಿಸಿದಚ ಮರಾಠಿ ಫಲಕಗಳು ಈಗ ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿವೆ.

ಬೆಳಗಾವಿಯಲ್ಲಿ ಸರ್ಕಾರದ ಕ್ರಮವನ್ನು ಸ್ವಾಗತಿಸಿ,ಸರ್ಕಾರವನ್ನು ಅಭಿನಂಧಿಸಿ ,ಅಲ್ಲಲ್ಲಿ,ಮರಾಠಿ ಭಾಷೆಯಲ್ಲೇ ಅಭಿನಂದನಾ ಫಲಕಗಳನ್ನು ಹಾಕಲಾಗಿದ್ದು ,ಈ ಫಲಕಗಳೇ ಈಗ ಕನ್ನಡ ಅಭಿಮಾನಿಗಳಿಗೆ ಟಾರ್ಗೆಟ್ ಆಗಿವೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಾಸಕ ಅಭಯ ಪಾಟೀಲ,ಶಾಸಕ ಅನೀಲ ಬೆನಕೆ ಅವರ ಭಾವಚಿತ್ರ ಹಾಕಿ ,ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿದ ಸರ್ಕಾರಕ್ಕೆ ಅಭಿನಂಧಿಸಿದ್ದಾರೆ,ಈ ಎಲ್ಲ ಫಲಕಗಳು ಮರಾಠಿ ಭಾಷೆಯಲ್ಲೇ ಇರುವದರಿಂದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಮರಾಠಿ ಭಾಷೆಯಲ್ಲಿರುವ ಅಭಿನಂಧನಾ ಫಲಕಗಳಿಗೆ ಕಪ್ಪು ಮಸಿ ಬಳಿದು ಆಕ್ರೋಶ ,ವ್ಯೆಕ್ತ ಪಡಿಸಿದ್ದಾರೆ.

Check Also

ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ …

Leave a Reply

Your email address will not be published. Required fields are marked *