Breaking News

ಇಂದು ಸಂಜೆ ಬೆಳಗಾವಿಯ ಎಲ್ಲ ಮುಸ್ಲಿಂ ಜಮಾತ್ ಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್

ಬೆಳಗಾವಿ- ಇತ್ತೀಚಿಗೆ ಕಾಶ್ಮೀರದಲ್ಲಿ ಉಗ್ರರ ದಾಳಿಗ ವೀರಮರಣ ಹೊಂದಿದ ವೀರ ಜವಾನರಿಗೆ ಶೃದ್ಧಾಂಜಲಿ ಅರ್ಪಿಸಲು ಬೆಳಗಾವಿ ನಗರದ ಎಲ್ಲ ಮುಸ್ಲೀಂ ಜಮಾತ್ ಗಳ ವತಿಯದ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಯಲಿದೆ

ಇಂದು ಶನಿವಾರ ಸಂಜೆ 6 ಘಂಟೆಗೆ ಬೆಳಗಾವಿ ನಗರದ ಎಲ್ಲ ಜಮಾತ್ ಗಳ ಪದಾಧಿಕಾರಿಗಳು ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ಹಾಗು ಸಾವಿರಾರು ಸಂಖ್ಯೆಯಲ್ಲಿ ಮುಸ್ಲೀಂ ಸಮುದಾಯದವರು ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಚನ್ನಮ್ಮ ವೃತ್ತದಿಂದ ಅಶೋಕ ವೃತ್ತದ ವರೆಗೆ ಬೃಹತ್ ಕ್ಯಾಂಡಲ್ ಮಾರ್ಚ್ ಹೊರಡಿಸಲಿದ್ದಾರೆ

ಈ ಕುರಿತು ನಿನ್ನೆ ಶುಕ್ರವಾರ ನಗರದ ಎಲ್ಲ ಮಸೀದಿಗಳಲ್ಲಿ ಕ್ಯಾಂಡಲ್ ಮಾರ್ಚ್ ನಲ್ಲಿ ಎಲ್ಲರೂ ಭಾಗಬಹಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *