Breaking News

ಬೆಳಗಾವಿಯಲ್ಲಿ ಬಸ್ ಮೇಲೆ ಕಲ್ಲು ತೂರಾಟ

ಬೆಳಗಾವಿ- ಬೆಳಗಾವಿಯಲ್ಲಿ ಬೆಳಗ್ಗೆಯಿಂದ ಸಾರಿಗೆ ನೌಕರರ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ
ಓಡಾಡುತ್ತಿದ್ದ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಕೋಟೆ ಕೆರೆ ಬಳಿ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಬೆಳಗಾವಿ- ಸಂಕೇಶ್ವರ ಮಾರ್ಗದ ಬಸ್ ಮೇಲೆ ಕಲ್ಲು ತೂರಾಟ ನಡೆದಿದ್ದು ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ.

ಬೆಳಗಾವಿ ಕೇಂದ್ರ ಬಸ್ ನಿಲ್ಧಾಣದಲ್ಲಿ ಸಾರಿಗೆ ನೌಕರರು ಬಸ್ ನಿಲ್ಲಿಸಿ ಹೋರಾಟ ಮಾಡುತ್ತಿರುವ ಸಮಯದಲ್ಲೇ ಬಸ್ ನಿಲ್ಧಾಣದಿಂದ ಕೂಗಳತೆಯ ದೂರದಲ್ಲಿರುವ ಅಶೋಕ ವೃತ್ತದ ಬಳಿ ಬೆಳಗಾವಿಯಿಂದ ಸಂಕೇಶ್ವರಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *