Breaking News

ಬೆಳಗಾವಿಯ ಪೀರನವಾಡಿ ಹತ್ತಿರ ಯುವಕನ ಶವ ಪತ್ತೆ.

ಬೆಳಗಾವಿ- ಬೆಳಗಾವಿಯ ಪೀರನವಾಡಿ ಹತ್ತಿರದ ಜೈನ ಕಾಲೇಜು ಹತ್ತಿರ ಇಂದು ಬೆಳಗ್ಗೆ ಯುವಕನ ಶವ ಪತ್ತೆಯಾಗಿದೆ.

ಮಚ್ಛೆ ಗ್ರಾಮದ ಅರ್ಬಾಜ್ ಮುಲ್ಲಾ ಎಂಬಾತನ ಶವ ಪತ್ತೆಯಾಗಿದ್ದು,ಈತ ಮೂಲತಹ ಮಚ್ಛೆ ಗ್ರಾಮದ ಯುವಕನಾಗಿದ್ದು ವಾಹನಗಳ ಸರ್ವಿಸಂಗ್ ಸೆಂಟರ್ ನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.

ಈ ಯುವಕನ ಕೊಲೆ ಮಾಡಿ ಈತನ ಶವವನ್ನು ಪೀರನವಾಡಿಯ ಜೈನ ಕಾಲೇಜ್ ಹತ್ತಿರ ಎಸೆದಿದ್ದಾರೆ ಎಂದು ಶಂಕಿಸಲಾಗಿದ್ದು ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು ದೌಡಾಯಿಸಿ ತನಿಖೆ ಶುರು ಮಾಡಿದ್ದಾರೆ.

Check Also

ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!

ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ …

Leave a Reply

Your email address will not be published. Required fields are marked *