Breaking News

ಬೆಳಗಾವಿ,ಖಾನಾಪೂರ,ಕಿತ್ತೂರು ತಾಲ್ಲೂಕುಗಳ ಶಾಲೆಗಳಿಗೆ ರಜೆ…

ವ್ಯಾಪಕ ಮಳೆ: ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಜು.ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
***

Check Also

ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!

ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ …

Leave a Reply

Your email address will not be published. Required fields are marked *