Breaking News

ಬೆಳಗಾವಿ: ಹಾವು ಕಚ್ಚಿ ರೈತ ಮಹಿಳೆಯ ಸಾವು…

ಬೆಳಗಾವಿ – ಹೊಲದ ಗದ್ದೆಯಲ್ಲಿ ಕಸ ತೆಗೆಯುತ್ತಿದ್ದ ಕೃಷಿ ಕೂಲಿಕಾರ್ಮಿಕ ಮಹಿಳೆಗೆ ಹಾವು ಕಚ್ಚಿದ ಪರಿಣಾಮ ಮಹಿಳೆ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಚನಕೇಬೈಲು ಗ್ರಾಮದಲ್ಲಿ ನಡೆದಿದೆ.

39 ವಯಸ್ಸಿನ ರೈತ ಮಹಿಳೆ ರಶೀದಾ ಮೆಹಬೂಬಸುಬಾನಿ ಕುದಣ್ಣವರ ಹಾವು ಕಚ್ಚಿದ ಪರಿಣಾಮ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಅಗಸ್ಟ್ 16 ರಂದು ಈ ಮಹಿಳೆಗೆ ಹಾವು ಕಚ್ಚಿದ ಕಾರಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇವತ್ತು ಈ ಮಹಿಳೆ ಮೃತಪಟ್ಟಿದ್ದಾಳೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *