Breaking News

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಹಂಸಲೇಖ..

ಬೆಂಗಳೂರು-ಐತಿಹಾಸಿಕ ಮೈಸೂರು ದಸರಾ ಉತ್ಸವ. ಉದ್ಘಾಟನೆ ಮಾಡಲಿರುವ ನಾದಭ್ರಹ್ಮ,ಗೀತ ರಚನೆಕಾರ,ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇಂದು ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಗೃಹಕಚೇರಿಯಲ್ಲಿ ಹಂಸಲೇಖ ಅವರು ಸತೀಶ್ ಜಾರಕಿಹೊಳಿ ಅವರ ಜೊತೆ ಸಮಾಲೋಚನೆ ನಡೆಸಿದರು ಈ ಸಂಧರ್ಭದಲ್ಲಿ ಸತೀಶ್ ಜಾರಕಿಹೊಳಿ ಅವರು ಹಂಸಲೇಖ ಅವರನ್ನು ಸತ್ಕರಿಸಿ ಗೌರವಿಸಿದರು.

ಹಂಸಲೇಖ ಅವರು ಕನ್ನಡ ಚಲನಚಿತ್ರಗಳ ಸಂಗೀತ ಲೋಕದ ಮಾಂತ್ರಿಕನಾಗಿದ್ದು ಅವರು ಈ ಬಾರಿ ದಸರಾ ಉತ್ಸವ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.