Breaking News

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು ಬೆಳಗಾವಿಗೆ…

ಬೆಳಗಾವಿ- ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇಂದು ಸಂಜೆ 4-00 ಗಂಟೆಗೆ ಸಮಯಕ್ಕೆ ಸರಿಯಾಗಿ ಬೆಳಗಾವಿ ನಗರದ ಚನ್ನಮ್ಮ ಸರ್ಕಲ್ ಗೆ ಆಗಮಿಸುತ್ತಾರೆ .

ರಕ್ಷಿತ್ ಶೆಟ್ಟಿ ಅಭಿನಯದ ಸಪ್ತಸಾಗರದಾಚೆ ಎಲ್ಲೋ ,ಸಿನಿಮಾ ಪ್ರಮೋಶನ್ ಗಾಗಿ ರಾಜ್ಯದ ಎಲ್ಲ ಸಿನಿಮಾ ಥೇಟರ್ ಗಳಿಗೆ ವಿಜಯ ಯಾತ್ರೆ ಮಾಡುತ್ತಿರುವ ಸಿನಿಮಾ ತಂಡ ಇಂದು ಭಾನುವಾರ ಸಂಜೆ 4-00 ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದೆ.

ಬೆಳಗಾವಿಯ ಚನ್ನಮ್ಮನ ವೃತ್ತದಲ್ಲಿ ವೀರರಾಣಿ ಚನ್ನಮ್ಮಾಜಿಯ ಮೂರ್ತಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಪೀಲ್ ನ್ಯೂಕ್ಲಿಯಸ್ ಮಾಲ್ ನಲ್ಲಿ ಪ್ರದರ್ಶನಗೊಳ್ಳುತ್ತಿರುವ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಪ್ರೇಕ್ಷಕರನ್ನು ಅಭಿಮಾನಿಗಳನ್ನು ರಕ್ಷಿತ ಶೆಟ್ಟಿ ಭೇಟಿಯಾಗಲಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *