ಗೆಳೆಯ ಪ್ರದೀಪ ಶೆಟ್ಟಿ ಇನ್ನಿಲ್ಲ…..

ಬೆಳಗಾವಿ- ಆತ್ಮೀಯ ಗೆಳೆಯ ಪ್ರದೀಪ ಶೆಟ್ಟಿ ಅವರು ನಿನ್ನೆ ರಾತ್ರಿ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ ಆತ್ಮೀಯರಾಗಿದ್ದ ಪ್ರದೀಪ ಶೆಟ್ಟಿ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.ನಿನ್ನೆ ರಾತ್ರಿ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ 11-00 ಗಂಟೆಗೆ ಬೆಳಗಾವಿಯಲ್ಲಿ ನಡೆಯಲಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *