Breaking News

ಬೆಳಗಾವಿ,ಚಿಕ್ಕೋಡಿಗೆ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

ಬೆಳಗಾವಿ- ಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಆರಂಭವಾಗಿದ್ದು ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಶಿವರಾಜ್ ತಂಗಡಗಿ,ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಡಿ ಸುಧಾಕರ್ ಹಾಗೂ ಧಾರವಾಡ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ನೇಮಿಸಲಾಗಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *