Breaking News

ಗೋಮೌಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಪ್ರಕರಣ, ಐವರ ಬಂಧನ

ಬೆಳಗಾವಿ- ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ಗೋಮೌಂಸ ಸಾಗಿಸುತ್ತಿದ್ದ ವಾಹನಕ್ಕೆ ಕರ್ಲೇ ಗ್ರಾಮದ ಹತ್ತಿರ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಮಂಧಿಸಿದಂತೆ ಪೋಲೀಸರು ಐವರನ್ನು ಬಂಧಿಸಿದ್ದಾರೆ.

ಜೂನ್ 5 ರಂದು ರಾತ್ರಿ ಗೋವಾ ರಾಜ್ಯಕ್ಕೆ ಗೋಮೌಂಸ ಸಾಗಿಸುತ್ತಿದ್ದ ವಾಹನವನ್ನು ಕರ್ಲೇ ಗ್ರಾಮದ ಹತ್ತಿರ ತಡೆದು ಬೆಂಕಿ ಹಚ್ಚಲಾಗಿತ್ತು

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸರು ಈ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ನಗರದ ವಡಗಾವಿಯ ಆಕಾಶ ಮನೋಹರ ವಾಯಿಂಗಡೆ,ವಾಘವಾಡೆ ಗ್ರಾಮದವರಾದ ರವಿ ಯಲ್ಲಪ್ಪಾ ಮುಸಳೆ,ರಾಮಲಿಂಗ ರವಳು ನಾಯಕ,ರಘು ಅರ್ಜುನ್ ಕುಡಚಿಕರ,ಭರಮಣಿ ಚಿನ್ನಪ್ಪಾ ಪಾಟೀಲ ಎಂಬಾತ ರನ್ನು ಬಂಧಿಸಿದ್ದಾರೆ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *