ವಿದ್ಯುತ್ ತಂತಿ ತಗುಲಿ ಹಾಸ್ಟೆಲ್ ವಿದ್ಯಾರ್ಥಿ ಸಾವು

ಬೆಳಗಾವಿ-ವಿದ್ಯುತ್ ತಂತಿ ತಗುಲಿ ಹಾಸ್ಟೆಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಗಣೇಶ ಪೂಜೇರ (15) ಮೃತ ದುರ್ದೈವಿಯಾಗಿದ್ದಾನೆತಲ್ಲೂರಿನ ಬಸವೇಶ್ವರ ಯುವಕ ಮಂಡಳ ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ,ಆಟ ಆಡುತ್ತಾ ಮೇಲ್ಛಾವಣಿ ಮೇಲೆ ತೆರಳಿದ ವಿದ್ಯಾರ್ಥಿ ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಯರಗಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Check Also

ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ …

Leave a Reply

Your email address will not be published. Required fields are marked *