Breaking News

ಬೆಳಗಾವಿ DDPI ಲೋಕಾಯುಕ್ತ ಬಲೆಗೆ…

ಬೆಳಗಾವಿ-40 ಸಾವಿರ ಲಂಚ ಪಡೆಯುವಾಗ ಬೆಳಗಾವಿ ಡಿಡಿಪಿಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.ಬೆಳಗಾವಿ ‌ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ,ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡುವ ವಿಚಾರದಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

ಡಿಡಿಪಿಐ ವಿರುದ್ಧ ದೂರು ನೀಡಿದ್ದ ಶಾಲೆಯ ಮುಖ್ಯಸ್ಥ ಅರ್ಜುನ ಕುರಿ,ಅವರಿಂದಇಂದು ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವರಾಜ್ ನಾಲತವಾಡ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *