ಪಾಲಿಕೆ ನೌಕರರ ನಾಯಕ, ಅರ್ಜುನ್ ದೇಮಟ್ಟಿ ಇನ್ನಿಲ್ಲ…

.ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ನೌಕರರ ಅಚ್ಚುಮೆಚ್ಚಿನ ನಾಯಕ ಅರ್ಜುನ್ ದೇಮಟ್ಟಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.ಅರ್ಜುನ್ ದೇಮಟ್ಟಿ ಅವರು ಪಾಲಿಕೆಯ ನೌಕರರ ಸಂಘದ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಮಾಡಿದ್ದರು.ಡಾ.ಬಾಬಾಸಾಹೇಬ ಅಂಬೇಡ್ಕರ್ ಉತ್ಸವ ಸಮೀತಿಯ ಅಧ್ಯಕ್ಷರಾಗಿ ಸೇವೆ ಮಾಡಿದ ಅವರು ಅಪಾರ ಜನಮೆಚ್ಚುಗೆ ಗಳಿಸಿದ್ದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *