Breaking News

ಸ್ಕೂಟಿಯಲ್ಲಿ ಇಟ್ಟಿದ್ದ 1ಲಕ್ಷ 40 ಸಾವಿರ ರೂ ದೋಚಿದ ಕಳ್ಳ….

ಬೆಳಗಾವಿ-ಸ್ಕೂಟಿಯಲ್ಲಿ ಇಟ್ಟಿರುವ 1ಲಕ್ಷ 40 ಸಾವಿರ ಹಣವನ್ನ ಖದೀಮರು ಕದ್ದು ಪರಾರಿಯಾಗಿದ್ದಾರೆ.ಬೆಳಗಾವಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.

ಎಪಿಎಂಸಿ ರಾಜದೀಪ ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ ಬೈಕನಲ್ಲಿನ ಹಣ ಎಗರಸಿದ ಕಳ್ಳ ಪರಾರಿಯಾಗಿದ್ದಾನೆ.ರಾಜದೀಪ ಅಂಗಡಿ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕರಾಮತ್ತು ಸೆರೆಯಾಗಿದೆ.

ತರಕಾರಿ ವ್ಯಾಪಾರಸ್ಥರಾದ ರಾಜು ಡಿಕೊಸ್ಟರ್ ಎಂಬುವವರಿಗೆ ಸೇರಿದ ಹಣ ಕಳ್ಳತನವಾಗಿದೆ.
ಲಸ್ಥಳಕ್ಕೆ ಎಪಿಎಂಸಿ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *