Breaking News
Home / Breaking News / ಒಬ್ಬರಿಗೆ ಬಸ್ಸು ಇನ್ನೊಬ್ಬರಿಗೆ ಹಣಕಾಸು,ಕಾರ್ಯಕರ್ತರಿಗೆ ಲಾಸು…!!

ಒಬ್ಬರಿಗೆ ಬಸ್ಸು ಇನ್ನೊಬ್ಬರಿಗೆ ಹಣಕಾಸು,ಕಾರ್ಯಕರ್ತರಿಗೆ ಲಾಸು…!!

 

 

 

ಬೆಳಗಾವಿ- ಸರ್ಕಾರ ಕೊನೆಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬೆಳಗಾವಿ ಜಿಲ್ಲೆಯ ಇಬ್ವರು ಶಾಸಕರಿಗೆ ಮಹತ್ವದ ನಿಗಮ ಮಂಡಳಿಗಳು ಸಿಕ್ಕಿವೆ.

ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ KSRTC ನಿಗಮ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಹಣಕಾಸು ನಿಗಮ ನೀಡಲಾಗಿದ್ದು ಮೊದಲ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಮಾತ್ರ ನಿಗಮಗಳನ್ನು ನೀಡಲಾಗಿದ್ದು ಕಾಂಗ್ರೆಸ್ ಸರ್ಕಾರ ಮೊದಲ ಪಟ್ಟಿಯಲ್ಲಿ ಕಾರ್ಯಕರ್ತರಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಶ್ರಮಿಕರನ್ನು ಕೈಬಿಟ್ಟಿದೆ.

ಶಾಸಕ ವಿನಯ ಕುಲಕರ್ಣಿ ಅವರಿಗೆ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ನಿಗಮವನ್ನು ನೀಡಲಾಗಿದೆ.

Check Also

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು …

Leave a Reply

Your email address will not be published. Required fields are marked *