Breaking News

ಸಂಪಿಗೆ ಹೂ ಬೆಳೆದು,ನೊಂದ ರೈತನ ಆತ್ಮಹತ್ಯೆ

ಬೆಳಗಾವಿ- ಅರ್ದ ಎಕರೆ ಭೂಮಿಯಲ್ಲಿ ಸಂಪಿಗೆ ಹೂ ಬೆಳೆದು,ಹೂವಿಗೆ ಸರಿಯಾದ ಬೆಲೆ ಬಾರದೇ ನೊಂದ ರೈತನೊಬ್ಬ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲಗಾ ಗ್ರಾಮದಲ್ಲಿ ನಡೆದಿದೆ.

ಹಲಗಾ ಗ್ರಾಮದ ಮಾರುತಿ ಭರಮಾ ಬೆಳಗೂಚೆ 63 ಎಂಬ ರೈತ ಹೊದಲ್ಲಿದ್ದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ರೈತ ಸಾಲ ಮಾಡಿ ಸಂಪಿಗೆ ಹೂ ಬೆಳೆದಿದ್ದ ಬೆಳೆ ಚೆನ್ನಾಗಿ ಬಂದಿತ್ತು ಆದರೆ ಬೆಲೆ ಸಿಗದ ಕಾರಣ ಮನನೊಂದ ರೈತ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *