Breaking News

ಬೆಳಗಾವಿಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು.

ಬೆಳಗಾವಿ- ಆಟ ಆಡುತ್ತಲೇ ಬಾಯಿ ತೆರೆದ ಅಂಡರ್ ಗ್ರೌಂಡ್ ನೀರಿನ ಟ್ಯಾಂಕಿಗೆ ಬಿದ್ದು ಎರಡುವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಂಗ್ರಾಳಗಲ್ಲಿಯಲ್ಲಿ ನಡೆದಿದೆ.

ಎರಡುವರೆ ವರ್ಷದ ಸಾಯಿಶಾ ಸಂದೀಪ್ ಬಡವನ್ನಾಚೆ ಮೃತಪಟ್ಟ ಮಗು. ಇಂದು ಮಧ್ಯಾಹ್ನದ ಹೊತ್ತಿನಲ್ಲಿ ಮಗು ಆಟವಾಡುತ್ತ ನೀರಿನ ಟ್ಯಾಂಕ್ ಹತ್ತಿರ ಹೋಗಿದ್ದನ್ನು ಮನೆಯವರು ಗಮನಿಸಿಲ್ಲ,ಅಂಡರ್ ಗ್ರೌಂಡ್ ವಾಟರ್ ಟ್ಯಾಂಕ್ ಬಾಯಿ ತೆರೆದ ಕಾರಣ ಮಗು ಟ್ಯಾಂಕಿಗೆ ಬಿದ್ದು ಮೃತಪಟ್ಟಿದೆ.

ಬೆಳಗಾವಿಯ ಕಂಗ್ರಾಳಗಲ್ಲಿ ಯಲ್ಲಿ ಈ ದುರ್ಘಟನೆ ನಡೆದಿದೆ. ಖಡೇಬಝಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *