ಬೆಳಗಾವಿ ಮಹಾನಗರ ಪಾಲಿಕೆಗೆ ತಾತ್ಕಾಲಿಕ ರಿಲೀಫ್……!!

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ತಾತ್ಕಾಲಿಕ ರಿಲೀಪ್ ಸಿಕ್ಕಿದೆ. ಮಾನ್ಯ ಉಚ್ಛ ನ್ಯಾಯಾಲಯ ಜಪ್ತಿ ಆದೇಶವನ್ನು ಹಿಂದಕ್ಕೆ ಪಡೆದಿದ್ದು ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮುಂದೂಡಿದೆ.

ಬೆಳಗಾವಿ ಮಹಾನಗರದ ಮಹಾತ್ಮಾಪುಲೆ ರಸ್ತೆ ಅಗಲೀಕೆಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡ ಜಮೀನು ಮಾಲೀಕರಿಗೆ 76 ಲಕ್ಷ ರೂ ಪರಿಹಾರ ನೀಡುವ ವಿಚಾರದಲ್ಲಿ ಪಾಲಿಕೆ ಆಸ್ತಿಯನ್ನು ಜಪ್ತಿ ಮಾಡುವಂತೆ ಮಾನ್ಯ ನ್ಯಾಯಾಲಯ ಈ ಹಿಂದೆ ಆದೇಶ ಮಾಡಿತ್ತು.ಈ ನಿಟ್ಟಿನಲ್ಲಿ ನಿನ್ನೆ ಪಾಲಿಕೆ ಕಂದಾಯ ಅಧಿಕಾರಿಗಳ ಕಾರು ಜಪ್ತಿ ಮಾಡುವ ವಿಫಲಯತ್ನವೂ ನಡೆದಿತ್ತು

ಬೆಳಗಾವಿ ಮಹಾನಗರ ಪಾಲಿಕೆಯ ಮನವಿ ಮೇರೆಗೆ ಇಂದು ಜಪ್ತಿ ಆದೇಶವನ್ನು ಹಿಂದಕ್ಕೆ ಪಡೆದಿರುವ ಮಾನ್ಯ ನ್ಯಾಯಾಲಯ ಮುಂದಿನ ವಿಚಾರಣೆಯನ್ನು 27 ಕ್ಕೆ ಮುಂದೂಡಿದ್ದು ಬೆಳಗಾವಿ ಮಹಾನಗರ ಪಾಲಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *