Breaking News

ಬೆಳಗಾವಿ ಮಹಾನಗರ ಪಾಲಿಕೆಗೆ ತಾತ್ಕಾಲಿಕ ರಿಲೀಫ್……!!

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ತಾತ್ಕಾಲಿಕ ರಿಲೀಪ್ ಸಿಕ್ಕಿದೆ. ಮಾನ್ಯ ಉಚ್ಛ ನ್ಯಾಯಾಲಯ ಜಪ್ತಿ ಆದೇಶವನ್ನು ಹಿಂದಕ್ಕೆ ಪಡೆದಿದ್ದು ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮುಂದೂಡಿದೆ.

ಬೆಳಗಾವಿ ಮಹಾನಗರದ ಮಹಾತ್ಮಾಪುಲೆ ರಸ್ತೆ ಅಗಲೀಕೆಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡ ಜಮೀನು ಮಾಲೀಕರಿಗೆ 76 ಲಕ್ಷ ರೂ ಪರಿಹಾರ ನೀಡುವ ವಿಚಾರದಲ್ಲಿ ಪಾಲಿಕೆ ಆಸ್ತಿಯನ್ನು ಜಪ್ತಿ ಮಾಡುವಂತೆ ಮಾನ್ಯ ನ್ಯಾಯಾಲಯ ಈ ಹಿಂದೆ ಆದೇಶ ಮಾಡಿತ್ತು.ಈ ನಿಟ್ಟಿನಲ್ಲಿ ನಿನ್ನೆ ಪಾಲಿಕೆ ಕಂದಾಯ ಅಧಿಕಾರಿಗಳ ಕಾರು ಜಪ್ತಿ ಮಾಡುವ ವಿಫಲಯತ್ನವೂ ನಡೆದಿತ್ತು

ಬೆಳಗಾವಿ ಮಹಾನಗರ ಪಾಲಿಕೆಯ ಮನವಿ ಮೇರೆಗೆ ಇಂದು ಜಪ್ತಿ ಆದೇಶವನ್ನು ಹಿಂದಕ್ಕೆ ಪಡೆದಿರುವ ಮಾನ್ಯ ನ್ಯಾಯಾಲಯ ಮುಂದಿನ ವಿಚಾರಣೆಯನ್ನು 27 ಕ್ಕೆ ಮುಂದೂಡಿದ್ದು ಬೆಳಗಾವಿ ಮಹಾನಗರ ಪಾಲಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Check Also

20 ಕೋಟಿ ರೂ ಪರಿಹಾರ ನೀಡುವ ಪ್ರಕರಣಕ್ಕೆ ಹೊಸ ಟ್ವೀಸ್ಟ್ , …

ಅವರೂ ಒಪ್ಪಿಕೊಂಡರು ಇವರೂ ಒಪ್ಪಿಕೊಂಡರು…!! ಬೆಳಗಾವಿ- ಬೆಳಗಾವಿ ನಗರದ ರಸ್ತೆಯೊಂದರ ಅಗಲೀಕರಣದಲ್ಲಿ ಭೂಮಿ ಕಳೆದುಕೊಂಡಿದ್ದ ಭೂಮಿ ಮಾಲೀಕರಿಗೆ 20 ಕೋಟಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.