Breaking News

ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು

ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ನಡೆದಿದೆ.

ಹಿಟ್ಟಣಗಿ ಗ್ರಾಮದ ಗಂಗವ್ವ,ಜೀರಗಿವಾಡ,ಕಲಾವತಿ ಜೀರಗಿವಾಡ ಮೃತಪಟ್ಟಿದ್ದು,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನೊಪ್ಪಿದ್ದಾರೆ.

ಸವದತ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Check Also

ಬೆಳಗಾವಿ, ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಹುಲ್ ಜಾರಕಿಹೊಳಿ ಎಂಟ್ರಿ….!!

ಬೆಳಗಾವಿ – ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕ್ ರಾಜಕಾರಣಕ್ಕೆ ಪ್ರವೇಶ ಪಡೆಯುವವರ ಹೆಬ್ಬಾಗಿಲು ಆಗಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಗೆ …

Leave a Reply

Your email address will not be published. Required fields are marked *